Home ದಾವಣಗೆರೆ “ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಧ್ಯವರ್ತಿಗಳ ಬಗ್ಗೆ ಹುಷಾರಾಗಿರಿ”: ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರ ಎಚ್ಚರಿಕೆ!
ದಾವಣಗೆರೆ

“ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಧ್ಯವರ್ತಿಗಳ ಬಗ್ಗೆ ಹುಷಾರಾಗಿರಿ”: ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರ ಎಚ್ಚರಿಕೆ!

Share
ದಾವಣಗೆರೆ
Share

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಲ್ಪರ್, ಲೋಡರ್ ಹಾಗೂ ಮ್ಯಾನ್ಯೂಯಲ್ ಸ್ಕ್ಯಾವೆಂಜರ್ ಅವಲಂಬಿತರಿಗೆ ಅರ್ಜಿ ನಮೂನೆಗಳನ್ನು ಮಹಾನಗರಪಾಲಿಕೆಯಿಂದ ವಿತರಿಸಲಾಗಿದೆ.

ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು ಸಲ್ಲಿಸಲು ಸೆ.11 ರವರೆಗೆ ಕಾಲಾವಕಾಶ ನೀಡಲಾಗಿದೆ. ಮಹಾನಗರಪಾಲಿಕೆಯಲ್ಲಿ ನೇಮಕಾತಿ ಪ್ರಕ್ರಿಯೆಯು ಪಾರದರ್ಶಕವಾಗಿರಲಿದೆ. ಹೊರಗುತ್ತಿಗೆಯಡಿ ಕಾರ್ಯನಿರ್ವಹಿಸುತ್ತಿರುವ ಹೆಲ್ಪರ್, ಲೋಡರ್‍ಗಳ ನೇಮಕಾತಿಗೆ ಅರ್ಹತೆ ಹೊಂದಿದ್ದು, ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ನೀಡದಂತೆ ಅರ್ಜಿ ನಮೂನೆಗಳನ್ನು ನೇರವಾಗಿ ಅಭ್ಯರ್ಥಿಗಳಿಗೆ ಮಾತ್ರವೇ ವಿತರಿಸಿದ್ದು, ಖುದ್ದಾಗಿ ಅರ್ಜಿ ಸಲ್ಲಿಸಬೇಕಾಗಿರುತ್ತದೆ.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಯಾವುದೇ ಮಧ್ಯವರ್ತಿಗಳ ಆಮಿಷ, ಹೆದರಿಕೆಗೆ ಒಳಗಾಗದಂತೆ, ಯಾವುದೇ ಹಂತದಲ್ಲಿಯೂ ಯಾರಿಗೂ ಹಣ ನೀಡಬಾರದು. ಹಾಗೂ ನೇಮಕಾತಿ ಮಾಡಿಸುವುದಾಗಿ ಆಸೆ ತೋರಿಸಿ ಹಣ ಯಾಚಿಸಿದಲ್ಲಿ ದೂರು ನೀಡಬಹುದೆಂದು ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್ ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ: ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ...

ದಾವಣಗೆರೆಯಲ್ಲಿ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ: ಆಸಕ್ತ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಸೆಪ್ಟೆಂಬರ್ 8...

ದಾವಣಗೆರೆ: ಸೆಪ್ಟೆಂಬರ್ 9 ರಂದು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ – ಕ್ರೀಡಾಪಟುಗಳಿಗೆ ಸುವರ್ಣಾವಕಾಶ!

ದಾವಣಗೆರೆ: ತಾಲ್ಲೂಕು ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ...

ದಾವಣಗೆರೆ ಜಿಲ್ಲೆಯ ಬರಪೀಡಿತ 4 ತಾಲೂಕುಗಳಿಗೆ ಪರಿಹಾರದ ಬಗ್ಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮಹತ್ವದ ಮಾಹಿತಿ!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ, ಜಗಳೂರು, ಹರಿಹರ ಹಾಗೂ ದಾವಣಗೆರೆ ತಾಲ್ಲೂಕುಗಳು ಬರಪೀಡಿತ ಪ್ರದೇಶಗಳೆಂದು ಗುರುತಿಸಲ್ಪಟ್ಟಿವೆ. ಜಿಲ್ಲೆಯ...

ಫಾಲೋ
ಮಾಡಿ