Home ಜಗಳೂರು ಜಗಳೂರು ತಾಲೂಕಿನ ಜನರಿಗೆ ಸಿಹಿ ಸುದ್ದಿ ಕೊಟ್ಟ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್!
ಜಗಳೂರುದಾವಣಗೆರೆ

ಜಗಳೂರು ತಾಲೂಕಿನ ಜನರಿಗೆ ಸಿಹಿ ಸುದ್ದಿ ಕೊಟ್ಟ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್!

Share
ಡಾ. ಜಿ. ಪರಮೇಶ್ವರ್
Share

ದಾವಣಗೆರೆ: ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡುವುದು ಕೇಂದ್ರ ಸರ್ಕಾರದ ಅಡಿಯಲ್ಲಿ ಆಗೋದು. ನಿಯಮಗಳ ಪ್ರಕಾರ ಆಗುತ್ತದೆ. ಸ್ಯಾಟಲೈಟ್ ಫೋಟೋ ತೆಗೆದುಕೊಂಡು ಸ್ಯಾಟಲೈಟ್ ಮೂಲಕ ಡೇಟಾ ಸಂಗ್ರಹಿಸಿ ಅದರ ಆಧಾರದ ಮೇಲೆ ಹತ್ತು ಪ್ಯಾರಮೀಟರ್ಸ್ ಕೊಟ್ಟ ಚೌಕಟ್ಟಿನಲ್ಲಿ ತೀರ್ಮಾನ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹತ್ತು ಪ್ಯಾರಮೀಟರ್ ಸ್ಪಂದಿಸಿದ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಲಾಗುತ್ತದೆ. ಒಂದೇ ಬಾರಿಗೆ 224 ತಾಲೂಕನ್ನು ಮಾಡಲು ಆಗಲ್ಲ. ಯಾವೆಲ್ಲಾ ಅರ್ಹತೆ ಇದೆಯೋ ಮಾಡಲಾಗುತ್ತದೆ. ಮುಂಗಾರು
ಕೊನೆಯವರೆಗೆ ನಡೆಯುತ್ತದೆ. ಎರಡು ಹಂತಗಳಲ್ಲಿ ಘೋಷಿಸಲಾಗಿದೆ. ಇನ್ನೂ 100 ತಾಲೂಕುಗಳಿಗೂ ಹೆಚ್ಚು ಬರಪೀಡಿತ ಪ್ರದೇಶ ಎಂಬ ಘೋಷಣೆ ಮಾಡಲಾಗುತ್ತದೆ ಎಂದು ಹೇಳಿದರು.

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

ಜಗಳೂರು ತಾಲೂಕು ಸಹ ಬರಪೀಡಿತ ಎಂಬ ಘೋಷಣೆ ಆಗಿಯೇ ಆಗುತ್ತದೆ. ನಮ್ಮ ತಾಲೂಕಲ್ಲಿ ಆಗಿಲ್ಲ ಎಂಬ ಘೋಷಣೆ ಬೇಡ. ಇನ್ನೂ ಒಟ್ಟು 100 ತಾಲೂಕಗಳಿಗೂ ಹೆಚ್ಚು ಬರಪೀಡಿತ ಎಂದು ಘೋಷಣೆ ಮಾಡುತ್ತೇವೆ ಎಂದು ಕಂದಾಯ ಸಚಿವ ಜಿ. ಪರಮೇಶ್ವರ್ ಅವರು ಮಾಹಿತಿ ನೀಡಿದರು.

Share

Leave a comment

Leave a Reply

Your email address will not be published. Required fields are marked *

Related Articles

ದಯವಿಟ್ಟು ಜಗಳೂರು ಬರಪೀಡಿತ ತಾಲೂಕೆಂದು ಘೋಷಿಸಿ: ಪ್ರಭಾ ಮಲ್ಲಿಕಾರ್ಜುನ್, ಸಮರ್ಥ್ ಶಾಮನೂರು ಬೇಡಿಕೆಗೆ ಸ್ಪಂದಿಸಿದ ಪರಮೇಶ್ವರ!

ದಾವಣಗೆರೆ: ದಾವಣಗೆರೆ ಜಿಲ್ಲಾ ಪ್ರವಾಸದ ವೇಳೆ ಕಾಂಗ್ರೆಸ್‌ನ ಹಿರಿಯ ನಾಯಕರು ಹಾಗೂ ಅಖಿಲ ಭಾರತ ವೀರಶೈವ-ಲಿಂಗಾಯತ...

ಅವ್ರು ಬಿಜೆಪಿಯವರಲ್ಲ, ಕಾಂಗ್ರೆಸ್ಸಿಗರು!: ಸ್ವಪಕ್ಷದವರ ವಿರುದ್ಧವೇ ಬಿಜೆಪಿ ಶಾಸಕ ಬಿ. ಪಿ. ಹರೀಶ್ ಗುಡುಗು!

ದಾವಣಗೆರೆ: ದಾವಣಗೆರೆ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಹೊನ್ನಾಳಿ ಬಿಜೆಪಿ ಮಾಜಿ ಶಾಸಕ...

ದಾವಣಗೆರೆ ಸಾಧಕ ವ್ಯಕ್ತಿ, ಸಂಸ್ಥೆಗಳಿಗೆ ಸುವರ್ಣ ಅವಕಾಶ: ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ!

ದಾವಣಗೆರೆ:  ಪ್ರಸಕ್ತ ಸಾಲಿನಲ್ಲಿ ಮಕ್ಕಳ ದಿನಾಚರಣೆ ಪ್ರಯುಕ್ತ ಪ್ರಧಾನ ಮಾಡಲು ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ...

RIMC ಡೆಹರಾಡೂನ್ 8ನೇ ತರಗತಿ ಪ್ರವೇಶಾತಿ: ಕರ್ನಾಟಕದ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ: ಆನ್‌ಲೈನ್ ಅರ್ಜಿ ಕೊನೆಯ ದಿನ ಸೆಪ್ಟೆಂಬರ್ 30!

ದಾವಣಗೆರೆ: ಜುಲೈ 2027ನೇ ಅಧಿವೇಶನಕ್ಕಾಗಿ ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗಾಗಿ...

ಫಾಲೋ
ಮಾಡಿ