Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ಸಂತ ಸೇವಾಲಾಲರ ಜಯಂತಿಗೆ ಸಿದ್ಧಗೊಂಡಿದೆ ಸೂರಗೊಂಡನಕೊಪ್ಪ: ಕಾರ್ಯಕ್ರಮದ ಪೂರ್ಣ ಮಾಹಿತಿ ಇಲ್ಲಿದೆ ನೋಡಿ
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
ಪ್ರಮುಖ ಸುದ್ದಿ

ಸಂತ ಸೇವಾಲಾಲರ ಜಯಂತಿಗೆ ಸಿದ್ಧಗೊಂಡಿದೆ ಸೂರಗೊಂಡನಕೊಪ್ಪ: ಕಾರ್ಯಕ್ರಮದ ಪೂರ್ಣ ಮಾಹಿತಿ ಇಲ್ಲಿದೆ ನೋಡಿ

Davanagere Live
Last updated: February 13, 2023 8:32 am
By Davanagere Live
2 Min Read
Share
SHARE

DAVANAGERE TODAY NEWS | KANNADA NEWS | 13-02-2023

Honnali: ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದ ಹೊರವಲಯದಲ್ಲಿರುವ ಸಂತ ಸೇವಾಲಾಲರ ಜನ್ಮಸ್ಥಳ ಭಾಯಗಡ್ ಕ್ಷೇತ್ರದಲ್ಲಿ ಫೆ.13 ರಿಂದ 15 ರವರೆಗೆ ಸಂತ ಶ್ರೀ ಸೇವಾಲಾಲ್‌ರ 284 ನೇ ಜಯಂತಿ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಲಿದ್ದು, ಇದಕ್ಕಾಗಿ ಸೂರಗೊಂಡನಕೊಪ್ಪ‌‌ ಸಿದ್ಧಗೊಂಡಿದೆ.

ಸೇವಾಲಾಲ್ ಜಯಂತಿಗೆ ಬಸ್ ವ್ಯವಸ್ಥೆ

ರಾಜ್ಯದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತಾಧಿಗಳು ಆಗಮಿಸಲಿದ್ದು, ದಾವಣಗೆರೆ, ಹರಿಹರ, ಶಿವಮೊಗ್ಗ, ನ್ಯಾಮತಿ, ಶಿಕಾರಿಪುರ,ಹಿರೇಕೆರೂರು, ಚನ್ನಗಿರಿ ಸೇರಿದಂತೆ ವಿವಿಧ ಭಾಗಗಳಿಂದ 40 ಬಸ್‌ಗಳನ್ನು ವಿಶೇಷವಾಗಿ ವ್ಯವಸ್ಥೆ ಮಾಡಲಾಗಿದೆ. ಚಿನ್ನಿಕಟ್ಟೆಯಿಂದ ಸೂರಗೊಂಡನಕೊಪ್ಪಕ್ಕೆ ಉಚಿತವಾಗಿ 150 ಆಟೋಗಳ ವ್ಯವಸ್ಥೆ ಮಾಡಲಾಗಿದೆ.

ಸಂತಸೇವಾಲಾಲ್ ಹಾಗೂ ಮರಿಯಮ್ಮ ದೇವಾಲಯದ ಆವರಣದಲ್ಲಿ ಲಕ್ಷಾಂತರ ಭಕ್ತರು ಉಳಿದುಕೊಳ್ಳುವುದರಿಂದ ಭಕ್ತರಿಗಾಗೀ 800 ಶೌಚಾಲಯ ಹಾಗೂ ಸ್ನಾನ ಗೃಹಗಳನ್ನು ನಿರ್ಮಿಸಲಾಗಿದೆ.

ಮೂರು ದಿನ ಬೂರಿ ಬೋಜನ ವ್ಯವಸ್ಥೆ

ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯುವ ಕಾರ್ಯಕ್ರಮದಲ್ಲಿ ಲಕ್ಷಾಂತರ ಭಕ್ತರಿಗಾಗೀ ಬೂರಿ ಬೋಜನ ವ್ಯವಸ್ಥೆ ಮಾಡಲಾಗಿದೆ.

ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಭಾನುವಾರ ಸೂರಗೊಂಡನಕೊಪ್ಪಕ್ಕೆ ಭೇಟಿ ನೀಡಿ, ಜನರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು‌ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಫೆ.14 ರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಹತ್ತಕ್ಕೂ ಹೆಚ್ಚು ಸಚಿವರು, ಪ್ರತಿಪಕ್ಷ ನಾಯಕರು, ಶಾಸಕರು, ಮಾಜಿ ಶಾಸಕರು ಹಾಗೂ ಸಮಾಜದ ಮುಖಂಡರು ಆಗಮಿಸುತ್ತಿದ್ದು, ಈ ಕಾರಣಕ್ಕಾಗಿ ಎರಡು ಹೆಲಿಪ್ಯಾಡ್‌ಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ತಾಂಡಾ ಅಭಿವದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ನಾಯಕ್ ಮಾಹಿತಿ ನೀಡಿದರು.

ಇದನ್ನು ಓದಿ: ದಾವಣಗೆರೆ ಎಕ್ಸ್‌ಪ್ರೆಸ್‌ ವಿನಯ್ ‌ಕುಮಾರ್

ಮಲೇಬೆನ್ನೂರು, ಹೊನ್ನಾಳಿ, ನ್ಯಾಮತಿ, ಸವಳಂಗದಲ್ಲಿ ರಸ್ತೆಗಳಲ್ಲಿ ಮಾಲಾಧಾರಿಗಳು ಪಾದಯಾತ್ರೆ ಬರುವಾಗ ಅವರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.

ಸಭೆಯ ನಂತರ ಶಾಸಕ ಎಂ.ಪಿ.ರೇಣುಕಾಚಾರ್ಯ ಹಾಗೂ ತಾಂಡಾ ಅಭಿವದ್ದಿ ವ್ಯವಸ್ಥಾಪಕ ನಿರ್ದೇಶಕ ಶಿವಶಂಕರ್ ನಾಯಕ್ ಹಾಗೂ ಅಧಿಕಾರಿಗಳ ಜೊತೆ ವೇದಿಕೆ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ,ಊಟದ ಕೌಂಟರ್, ಹೆಲಿಪ್ಯಾಡ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಪಂ ಉಪಕಾರ್ಯದರ್ಶಿ ಕಷ್ಣನಾಯಕ, ಹೊನ್ನಾಳಿ ಉಪವಿಭಾಗಾಧಿಕಾರಿ ಹುಲುಮನಿ ತಿಮ್ಮಣ್ಣ, ನ್ಯಾಮತಿ ತಹಶೀಲ್ದಾರ್ ಗಿರೀಶ್ ಬಾಬು, ತಾ.ಪಂ.ಇಓ ರಾಮಾಬೋವಿ, ನ್ಯಾಮತಿ ಪಿಎಸ್‌ಐ ರಾಘವೇಂದ್ರ,ಪ್ರಿಯಾ ಸೋಮಶೇಖರ್, ಸಮಾಜ ಕಲ್ಯಾಣ ಇಲಾಖೆ ವಿಸ್ತರಣಾಧೀಕಾರಿ ಉಮಾ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:BhaigadhonnaliNyamathiSewalal JayantiSuragondanakoppaನ್ಯಾಮತಿಭಾಯಗಡ್ಸೂರಗೊಂಡನಕೊಪ್ಪಸೇವಾಲಾಲ್ ಜಯಂತಿಹೊನ್ನಾಳಿ
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article Davanagere Express‌ Vinay Kumar: ಇಂದು ದಾವಣಗೆರೆ ಎಕ್ಸ್‌ಪ್ರೆಸ್‌ ವಿನಯ್ ‌ಕುಮಾರ್ ಗೆ ಜನ್ಮದಿನದ ‌ಸಂಭ್ರಮ: ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ‌ ಸಂತಸ
Next Article ಗಂಡ, ಹೆಂಡತಿ ಜಗಳದಿಂದ ತಬ್ಬಲಿಗಳಾದ ಕಂದಮ್ಮಗಳು; ಪುಟ್ಟ ಹಳ್ಳಿಯಲ್ಲೊಂದು ಮನ ಕಲಕುವ ಘಟನೆ
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?