Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: Davanagere Express‌ Vinay Kumar: ಇಂದು ದಾವಣಗೆರೆ ಎಕ್ಸ್‌ಪ್ರೆಸ್‌ ವಿನಯ್ ‌ಕುಮಾರ್ ಗೆ ಜನ್ಮದಿನದ ‌ಸಂಭ್ರಮ: ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ‌ ಸಂತಸ
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
ನಮ್ಮ ದಾವಣಗೆರೆ

Davanagere Express‌ Vinay Kumar: ಇಂದು ದಾವಣಗೆರೆ ಎಕ್ಸ್‌ಪ್ರೆಸ್‌ ವಿನಯ್ ‌ಕುಮಾರ್ ಗೆ ಜನ್ಮದಿನದ ‌ಸಂಭ್ರಮ: ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳ‌ ಸಂತಸ

Davanagere Live
Last updated: February 12, 2023 1:07 pm
By Davanagere Live
1 Min Read
Share
SHARE

Davanagere Today News | Kannada News | 12-02-2023

Davangere: ಕ್ರಿಕೆಟ್ ಮೂಲಕ ದಾವಣಗೆರೆ ಹೆಸರನ್ನು ‌ಅಂತಾರಾಷ್ಟ್ರೀಯ ಮಟ್ಟಕ್ಕೆ ‌ಹೆಚ್ಚಿಸಿದ ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್ ಅವರಿಗೆ ಇಂದು‌ ಜನ್ಮ ದಿನದ ಸಂಭ್ರಮ.

ಆರ್. ವಿನಯ್ ಕುಮಾರ್ ಅವರ ಪೂರ್ತಿ ಹೆಸರು ರಂಗನಾಥ್ ವಿನಯ್ ಕುಮಾರ್. ಫೆಬ್ರವರಿ 12ರ 1984ರಲ್ಲಿ ದಾವಣಗೆರೆಯಲ್ಲಿ ಜನಿಸಿದ ವಿನಯ್ ಕುಮಾರ್ ಅವರಿಗೆ ಈಗ 39ರ ಹರಯ. ಬಾಲ್ಯದಲ್ಲಿಯೇ ಕ್ರಿಕೆಟ್ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದ ವಿನಯ್ ಕುಮಾರ್ ಅಂತರಾಷ್ಟ್ರೀಯ ಮಟ್ಟದ ಟೆಸ್ಟ್ , ಏಕದಿನ (ODI) ಮತ್ತು ಟ್ವೆಂಟಿ 20 ಹಂತಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಬೆಣ್ಣೆ ನಗರಿ ದಾವಣಗೆರೆಯ ಗರಿಮೆ ಹೆಚ್ಚಿಸಿದ್ದಾರೆ.

ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ಖ್ಯಾತ ಕ್ರಿಕೆಟರ್ ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್ ಗೆ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ‌ ಮೂಲಕ ಶುಭಾಶಯ ಕೋರಿದ್ದಾರೆ.

ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು 💛❤#HBDVinayKumar #VinayKumar pic.twitter.com/rAwPPz1bxT

— Star Sports Kannada (@StarSportsKan) February 12, 2023

ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್ ವಿಶೇಷ

ದಾವಣಗೆರೆ ಎಕ್ಸ್‌ಪ್ರೆಸ್ ವಿನಯ್ ಕುಮಾರ್  ಬಲಗೈ ಮಧ್ಯಮ ವೇಗದ ಬೌಲರ್ ಆಗಿದ್ದು,  ಕರ್ನಾಟಕಕ್ಕಾಗಿ ದೇಶೀಯ ಕ್ರಿಕೆಟ್ ಮತ್ತು ಇಂಡಿಯನ್ ಪ್ರೀಮಿಯರ್ ಲೀಗ್‌ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂಕೋಲ್ಕತ್ತಾ ನೈಟ್ ರೈಡರ್ಸ್‌ಗಾಗಿ ಆಡಿದ್ದಾರೆ .

ವಿನಯ್ ಕುಮಾರ್ 2013-14 ಮತ್ತು 2014-15 ರ ವೇಳೆ ಸತತ ಎರಡು ಬಾರಿ ರಣಜಿ ಟ್ರೋಫಿ ಪ್ರಶಸ್ತಿಗಳನ್ನು ಕರ್ನಾಟಕಕ್ಕೆ ತಂದುಕೊಟ್ಟಿದ್ದಾರೆ. ನವೆಂಬರ್ 2018 ರ ರಣಜಿ ಟ್ರೋಫಿಯಲ್ಲಿ ತಮ್ಮ 100 ನೇ ಪಂದ್ಯದಲ್ಲಿ ಆಡಿದರು.  ಫೆಬ್ರವರಿ 2021 ರಲ್ಲಿ, ಕುಮಾರ್ ಎಲ್ಲಾ ರೀತಿಯ ಆಟದಿಂದ ನಿವೃತ್ತಿ ಘೋಷಿಸಿದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:BirthdaydavanagereDavanagere Express‌ Vinay KumarDavanagere Liveಜನ್ಮದಿನದ ‌ಸಂಭ್ರಮದಾವಣಗೆರೆ ಎಕ್ಸ್‌ಪ್ರೆಸ್‌ ವಿನಯ್ ‌ಕುಮಾರ್ದಾವಣಗೆರೆ ಲೈವ್
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article Today arecanut price ಚನ್ನಗಿರಿ: ಸ್ಥಿರತೆ ಕಾಯ್ದುಕೊಂಡ ಅಡಕೆ ದರ; ಬೆಳೆಗಾರರು ನಿರಾಳ
Next Article ಸಂತ ಸೇವಾಲಾಲರ ಜಯಂತಿಗೆ ಸಿದ್ಧಗೊಂಡಿದೆ ಸೂರಗೊಂಡನಕೊಪ್ಪ: ಕಾರ್ಯಕ್ರಮದ ಪೂರ್ಣ ಮಾಹಿತಿ ಇಲ್ಲಿದೆ ನೋಡಿ
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?