Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ಗಂಡ, ಹೆಂಡತಿ ಜಗಳದಿಂದ ತಬ್ಬಲಿಗಳಾದ ಕಂದಮ್ಮಗಳು; ಪುಟ್ಟ ಹಳ್ಳಿಯಲ್ಲೊಂದು ಮನ ಕಲಕುವ ಘಟನೆ
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
Crime News

ಗಂಡ, ಹೆಂಡತಿ ಜಗಳದಿಂದ ತಬ್ಬಲಿಗಳಾದ ಕಂದಮ್ಮಗಳು; ಪುಟ್ಟ ಹಳ್ಳಿಯಲ್ಲೊಂದು ಮನ ಕಲಕುವ ಘಟನೆ

Davanagere Live
Last updated: February 13, 2023 9:08 pm
By Davanagere Live
1 Min Read
Share
SHARE

ದಾವಣಗೆರೆ: ಗಂಡ, ಹೆಂಡತಿ ಜಗಳ ಉಂಡು ಮಲಗುವವರೆಗೆ ಎಂಬ ಗಾದೆ ಇದೆ. ಅದರಂತೆ ಸಂಸಾರ ನಡೆದರೆ ಛಂದ. ಆದರೆ ಇಲ್ಲೊಂದು ಘಟನೆಯಲ್ಲಿ ಗಂಡ, ಹೆಂಡಿರ ಜಗಳ ಸಾವಿನ ವರೆಗೆ ಹೋಗಿದ್ದು, ಮೂವರು ಕಂದಮ್ಮಗಳು ತಬ್ಬಲಿಗಳಾಗಿದ್ದಾರೆ.

ಮೂರು ಮಕ್ಳಳ ಸ್ಥಿತಿ ಕಂಡ ಗ್ರಾಮಸ್ಥರು ಮಮ್ಮಲ ಮರುಗಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ರಂಗಾಪುರ ಗ್ರಾಮದಲ್ಲಿ ಪತ್ನಿಯನ್ನು ಕೊಂದ ಪತಿ ತಾನು ಕೂಡ ಆತ್ಮಹತ್ಯೆಗೆ ಶರಣಾಗಿದ್ದು, ಮೂವರು ಮಕ್ಕಳು ಅನಾಥವಾಗಿವೆ.

ಅಡುಗೆ ವಿಚಾರವಾಗಿ ಪತ್ನಿ ಚೌಡಮ್ಮ ಹಾಗೂ ಪತಿ ಹನುಮಂತಪ್ಪನ ನಡುವೆ ಜಗಳವಾಗಿದ್ದು, ಚೌಡಮ್ಮನ್ನು ಥಳಿಸಿದ್ದಾನೆ. ಇದರಿಂದ ನೊಂದ ಆಕೆ ತವರು ಮನೆಗೆ ಹೊರಟಿದ್ದು, ಹಿಂದೆ ಹಿಂಬಾಲಿಸಿದ ಪತಿ ಆಕೆಯನ್ನು ಜಮೀನಿಗೆ ಕರೆದುಕೊಂಡು ಹೋಗಿ ಮತ್ತೆ ಬಾರುಕೋಲಿನಿಂದ ಥಳಿಸಿದ್ದಾನೆ. ಈ ವೇಳೆ ಜಗಳ ತಾರಕಕ್ಕೇರಿದ್ದು, ಕೊಲೆ ಮಾಡಿದ್ದಾನೆ ಎಂದು ಚೌಡಮ್ಮನ ಪಾಲಕರು ದೂರಿದ್ದಾರೆ. ಪತಿ ಸಾವಿನ ನಂತರ ಹನುಮಂತಪ್ಪ ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಮೃತಪಟ್ಟಿದ್ದಾನೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:couple deathdavanageredavangereDavangere LiveDavangere newsmurderRangapurrangapuraಕೊಲೆದಂಪತಿ ಸಾವುದಾವಣಗೆರೆದಾವಣಗೆರೆ ಲೈವ್ದಾವಣಗೆರೆ ಸುದ್ದಿಗಳುರಂಗಾಪುರ
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article ಸಂತ ಸೇವಾಲಾಲರ ಜಯಂತಿಗೆ ಸಿದ್ಧಗೊಂಡಿದೆ ಸೂರಗೊಂಡನಕೊಪ್ಪ: ಕಾರ್ಯಕ್ರಮದ ಪೂರ್ಣ ಮಾಹಿತಿ ಇಲ್ಲಿದೆ ನೋಡಿ
Next Article davangere sp rishyant fake instagram ದಾವಣಗೆರೆ ಎಸ್ಪಿ ಹೆಸರಿನಲ್ಲೇ ನಕಲಿ ಖಾತೆ ಸೃಷ್ಟಿ: ಹಣಕ್ಕಾಗಿ ಬೇಡಿಕೆ ಇಟ್ಟ ಖದೀಮರು
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?