Home ದಾವಣಗೆರೆ ದಾವಣಗೆರೆ: ಸೆಪ್ಟೆಂಬರ್ 9 ರಂದು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ – ಕ್ರೀಡಾಪಟುಗಳಿಗೆ ಸುವರ್ಣಾವಕಾಶ!
ದಾವಣಗೆರೆ

ದಾವಣಗೆರೆ: ಸೆಪ್ಟೆಂಬರ್ 9 ರಂದು ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ – ಕ್ರೀಡಾಪಟುಗಳಿಗೆ ಸುವರ್ಣಾವಕಾಶ!

Share
ದಾವಣಗೆರೆ
Share

ದಾವಣಗೆರೆ: ತಾಲ್ಲೂಕು ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪ್ರಸಕ್ತ ಸಾಲಿನ ದಾವಣಗೆರೆ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.9 ರಂದು ಜಿಲ್ಲಾ ಕ್ರೀಡಾಂಗಣ, ಇಲ್ಲಿ ಆಯೋಜಿಸಲಾಗಿದೆ.

ಅಥ್ಲೆಟಿಕ್ಸ್ ಸ್ಪರ್ಧೆಗಳು (ಪುರುಷರಿಗೆ):

ದಾವಣಗೆರೆ ಲೈವ್ WhatsApp Group

ಜಾಯಿನ್ ಆಗಿ

Join Now

100 ಮೀ, 200 ಮೀ, 400ಮೀ, 800 ಮೀ, 1500 ಓಟ, 5000 ಮೀ.ಓಟ, 10,000 ಮೀ,ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥೋ, ಡಿಸ್ಕಸ್ ಥ್ರೋ, 100 ಮೀ.ಹರ್ಡಲ್, 4*100 ಮೀ ರಿಲೇ, 14*100 ಮೀ.ರಿಲೇ.

ಅಥ್ಲೆಟಿಕ್ಸ್ ಸ್ಪರ್ಧೆಗಳು (ಮಹಿಳೆಯರಿಗೆ):

100 ಮೀ, 200 ಮೀ, 400ಮೀ, 800 ಮೀ, 1500 ಓಟ, 3000 ಮೀ.ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ.ಹರ್ಡಲ್, 4*100 ಮೀ ರಿಲೇ, 14*100 ಮೀ.ರಿಲೇ

ವಾಲಿಬಾಲ್

ಪುರುಷ ಮತ್ತು ಮಹಿಳೆಯರಿಗೆ, ಪುಟ್ಬಾಲ್ |ಪುರುಷರಿಗೆ, ಖೋ-ಖೋ ಪುರುಷ ಮತ್ತು ಮಹಿಳೆಯರಿಗೆ, ಕಬಡ್ಡಿ ಪುರುಷ ಮತ್ತು ಮಹಿಳೆಯರಿಗೆ, ಥ್ರೋಬಾಲ್ ಪುರುಷ ಮತ್ತು ಮಹಿಳೆಯರಿಗೆ, ವೀರಭದ್ರಾಸನ, ಜಾನು ಶಿರ್ಶಾಸನ, ಹಲಾಸನ, ಧನುರಾಸನ

ಸೆ.9 ರಂದು ಬೆಳಿಗ್ಗೆ 9 ಒಳಗಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ನೋಂದಣಿ ಮಾಡಿಕೊಳ್ಳಬಹುದು. ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಲ್ಲಿ ಆಯಾ ಜಿಲ್ಲೆಯ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಭಾಗವಹಿಸುವ ಕ್ರೀಡಾಪಟುಗಳು ಕಡ್ಡಾಯವಾಗಿ https://dasaramcup.in/ ರ ಮುಖಾಂತರ ಆನ್ ಲೈನ್ ನೋಂದಣಿ ಮಾಡಿಕೊಳ್ಳತಕ್ಕದು ಕ್ರೀಡಾಪಟುಗಳು ಪ್ರತಿನಿಧಿಸುವ ತಾಲ್ಲೂಕಿನ ಸ್ಥಳೀಯವಾದ ದೃಢೀಕರಣದ ಬಗ್ಗೆ ದಾಖಲೆಗಳನ್ನು ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ತುಕರಾಮ್ ಎಂ ಗೌಡ, ಕುಸ್ತಿ ತರಬೇತುದಾರರು ಮೊ.ಸಂ: 9945489193 ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Related Articles

ದಾವಣಗೆರೆ: ಕರ್ನಾಟಕ ಮರಾಠ ಅಭಿವೃದ್ಧಿ ನಿಗಮದಿಂದ ವಿವಿಧ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ದಾವಣಗೆರೆ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಿಗೆ...

ದಾವಣಗೆರೆಯಲ್ಲಿ ಉಚಿತ ಆಧುನಿಕ ಹೈನುಗಾರಿಕೆ ತರಬೇತಿ: ಆಸಕ್ತ ರೈತರಿಂದ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಹೈನುಗಾರಿಕೆ ತರಬೇತಿ ಸೆಪ್ಟೆಂಬರ್ 8...

“ಪೌರಕಾರ್ಮಿಕರ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಧ್ಯವರ್ತಿಗಳ ಬಗ್ಗೆ ಹುಷಾರಾಗಿರಿ”: ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರ ಎಚ್ಚರಿಕೆ!

ದಾವಣಗೆರೆ: ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ 210 ನೇರಪಾವತಿ ಪೌರಕಾರ್ಮಿಕರ ಹುದ್ದೆಗಳನ್ನು ಭರ್ತಿ ಮಾಡಲು ಹೊರಗುತ್ತಿಗೆ...

ದಾವಣಗೆರೆ ಜಿಲ್ಲೆಯ ಬರಪೀಡಿತ 4 ತಾಲೂಕುಗಳಿಗೆ ಪರಿಹಾರದ ಬಗ್ಗೆ ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಮಹತ್ವದ ಮಾಹಿತಿ!

ದಾವಣಗೆರೆ: ಜಿಲ್ಲೆಯ ಹೊನ್ನಾಳಿ, ಜಗಳೂರು, ಹರಿಹರ ಹಾಗೂ ದಾವಣಗೆರೆ ತಾಲ್ಲೂಕುಗಳು ಬರಪೀಡಿತ ಪ್ರದೇಶಗಳೆಂದು ಗುರುತಿಸಲ್ಪಟ್ಟಿವೆ. ಜಿಲ್ಲೆಯ...

ಫಾಲೋ
ಮಾಡಿ