ದಾವಣಗೆರೆ : ಏಳನೇ ವೇತನ ಆಯೋಗ ಜಾರಿ ಬರಲು ಸರಕಾರಿ ನೌಕರರು ನಡೆಸುತ್ತಿರುವ ಮುಷ್ಕರಕ್ಕೆ ನಿವೃತ್ತ ಪರಿಸರ ಅಧಿಕಾರಿ ಕೊಟ್ರೇಶ್ ಬೆಂಬಲ ನೀಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಎಲ್ಲ ಬೆಲೆಗಳು ಹೆಚ್ಚಾಗಿದೆ. ಅಲ್ಲದೇ ಒತ್ತಡ ಕಾರಣ ನಾನಾ ಕಾಯಿಲೆಗಳು ಬರುತ್ತಿದೆ. ಇದರಿಂದ ಆಸ್ಪತ್ರೆಗೆ ಹೆಚ್ಚಿನ ಹಣ ವ್ಯಯ ಮಾಡಬೇಕಾಗಿದೆ. ಈ ಕಾರಣದಿಂದ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗ ಜಾರಿ ಮಾಡಬೇಕು.
ಇನ್ನು ಎಸ್ಮಾ ಜಾರಿ ಸಂಬಂಧ ಮಾತನಾಡಿದ ಕೊಟ್ರೇಶ್, ಎಸ್ಮಾ ಜಾರಿ ಬಗ್ಗೆ ಯಾವುದೇ ಭೀತಿ ಬೇಡ. ಇದು ಎಲ್ಲರ ಒಳಿತಿಗಾಗಿ ನಡೆಯುತ್ತಿರುವ ಹೋರಾಟ. ಆದ್ದರಿಂದ ಸರಕಾರ ಸರಕಾರಿ ನೌಕರರ ಬೇಡಿಕೆ, ಓಪಿಎಸ್ ಜಾರಿಗೆ ತರಬೇಕೆಂದು ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ದಾವಣಗೆರೆಲೈವ್ gmail
» Whatsapp Number
95903247228