Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ಒನಕೆ ಓಬವ್ವ, ಚನ್ನಗಿರಿ ಕೋಟೆ ಪ್ರಗತಿಗೆ ಆಗ್ರಹ; ಹಷಾಜಿ ಸಮಾಧಿ ಅಭಿವೃದ್ಧಿಗೆ ಮೀಸಲಿಟ್ಟ ಹಣ ವಾಪಸ್ ಪಡೆಯಲು ಒತ್ತಾಯ
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
Daily News

ಒನಕೆ ಓಬವ್ವ, ಚನ್ನಗಿರಿ ಕೋಟೆ ಪ್ರಗತಿಗೆ ಆಗ್ರಹ; ಹಷಾಜಿ ಸಮಾಧಿ ಅಭಿವೃದ್ಧಿಗೆ ಮೀಸಲಿಟ್ಟ ಹಣ ವಾಪಸ್ ಪಡೆಯಲು ಒತ್ತಾಯ

Davanagere Live
Last updated: February 21, 2023 12:17 pm
By Davanagere Live
2 Min Read
Share
Shahaji Tomb, Channagiri Fort, Channagiri, Protest, Davangere News, Davangere Live,
SHARE

ಚನ್ನಗಿರಿ: ಚನ್ನಗಿರಿ ತಾಲೂಕಿನ ಹೊದಿಗೆರೆಯಲ್ಲಿರುವ ಮರಾಠ ದೊರೆ ಷಹಜಿ ಮಹಾರಾಜರ ಸಮಾಧಿ ಸ್ಥಳದ ಅಭಿವೃದ್ಧಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಚೆಗೆ ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ ೫ ಕೋಟಿ ರೂಪಾಯಿ ಹಣ ಮೀಸಲಿರಿಸಿದ್ದರು. ಈಗ ಅದಕ್ಕೆ ಕೆಲ ಸಂಘಟನೆಗಳಿAದ ವಿರೋಧ ವ್ಯಕ್ತವಾಗಿದ್ದು, ಅನುದಾನ ವಾಪಸ್ ಪಡೆಯುವಂತೆ ಆಗ್ರಹ ವ್ಯಕ್ತವಾಗಿದೆ.

ಬಜೆಟ್ ನಲ್ಲಿ ಷಹಾಜಿ ಸಮಾಧಿ ಅಭಿವೃದ್ಧಿಗೆ ನೀಡಿರುವ ೫ ಕೋಟಿ ಹಣ ಮರಳಿ ಪಡೆದು ಕೆಳದಿಯ ವೀರ ರಾಣಿ ಚೆನ್ನಮ್ಮ ಕಟ್ಟಿಸಿದ ಚನ್ನಗಿರಿ ಕೋಟೆ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಇಂದು @kanase_KNS ದಾವಣಗೆರೆ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟಿಸಿ ಮನವಿ ಸಲ್ಲಿಸಿದರು.#ChangiriFort #Keladi #Davangeri pic.twitter.com/JnVempZ7xQ

— Bhimashankar Patil 🇮🇳 ಭೀಮಾಶಂಕರ ಪಾಟೀಲ್ (@bhimashankarptl) February 20, 2023

ಕರ್ನಾಟಕ ನವನಿರ್ಮಾಣ ಸೇನೆ ಚಿತ್ರದುರ್ಗದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದ್ದು, ರಾಜ್ಯ ಬಜೆಟ್ ನಲ್ಲಿ ಷಹಾಜಿ ಸಮಾಧಿ ಅಭಿವೃದ್ಧಿಗೆ ನೀಡಿರುವ ೫ ಕೋಟಿ ಹಣ ಮರಳಿ ಪಡೆದು ವೈರಿಪಡೆಗಳಿಂದ ಚಿತ್ರದುರ್ಗದ ಕೋಟೆಯನ್ನು ರಕ್ಷಣೆ ಮಾಡಿದ ವೀರ ವನಿತೆ ಒನಕೆ ಓಬವ್ವಳ ಸಮಾಧಿ ಸ್ಥಳ ಅಭಿವೃದ್ಧಿಪಡಿಸಲು ನೀಡುವಂತೆ ಆಗ್ರಹಿಸಿದರು.

ರಾಜ್ಯ ಸರ್ಕಾರ ಕನ್ನಡ ನಾಡಿನ ರಕ್ಷಣೆಗೆ ಹೋರಾಟ ನಡೆಸಿದ ಮಹನೀಯರ ಸಂರಕ್ಷಣೆ ಹಾಗೂ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಬೇಕು. ಅದರಿಂದ ಮರಾಠ ದೊರೆ ಷಹಾಜಿ ಮಹರಾಜರ ಸಮಾಧಿ ಸ್ಥಳದ ಪ್ರಗತಿಗೆ ಮೀಸಲಿಟ್ಟ ಹಣವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ದಾವಣಗೆರೆ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟನೆ ನಡೆಸಿ ಕೆಳದಿಯ ವೀರ ರಾಣಿ ಚೆನ್ನಮ್ಮ ಕಟ್ಟಿಸಿದ ಚನ್ನಗಿರಿ ಕೋಟೆ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸಿ ಪ್ರತಿಭಟಿಸಿ ಮನವಿ ಸಲ್ಲಿಸಿದರು.

ಬಜೆಟ್ ನಲ್ಲಿ ಷಹಾಜಿ ಸಮಾಧಿ ಅಭಿವೃದ್ಧಿಗೆ ನೀಡಿರುವ ೫ ಕೋಟಿ ಹಣ ಮರಳಿ ಪಡೆದು ವೈರಿಪಡೆಗಳಿಂದ ಚಿತ್ರದುರ್ಗದ ಕೋಟೆಯನ್ನು ರಕ್ಷಣೆ ಮಾಡಿದ ವೀರ ವನಿತೆ ಒನಕೆ ಓಬವ್ವಳ ಸಮಾಧಿ ಸ್ಥಳ ಅಭಿವೃದ್ಧಿಪಡಿಸಲು ನೀಡುವಂತೆ ಆಗ್ರಹಿಸಿ ಇಂದು @kanase_KNS ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳು ಪ್ರತಿಭಟಿಸಿ ಮನವಿ ಸಲ್ಲಿಸಿದರು.#ಒನಕೆ_ಓಬವ್ವ pic.twitter.com/rCN0ptJjoo

— Bhimashankar Patil 🇮🇳 ಭೀಮಾಶಂಕರ ಪಾಟೀಲ್ (@bhimashankarptl) February 20, 2023

 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:ChannagiriChannagiri FortDavangere LiveDavangere newsProtestShahaji Tombಚನ್ನಗಿರಿಚನ್ನಗಿರಿ ಕೋಟೆದಾವಣಗೆರೆ ಲೈವ್ದಾವಣಗೆರೆ ಸುದ್ದಿಗಳುಪ್ರತಿಭಟನೆಷಹಾಜಿ ಸಮಾಧಿ
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article Today arecanut price Channagiri Arecanut Rate: ಇಂದಿನ ಚನ್ನಗಿರಿ ಅಡಕೆ ಧಾರಣೆ
Next Article Application Invitation Davangere News ಅಂಗವಿಕಲ ವಿದ್ಯಾರ್ಥಿಗಳಿಗೆ ಇಲ್ಲಿದೆ ಅವಕಾಶ
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?