Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: ಕೊಟ್ಟೂರಿನಲ್ಲಿ ತರಳಬಾಳು ಹುಣ್ಣಿಮೆ : ಮಾರ್ಗ ಮಧ್ಯೆ ನಡೆಯಿತು ಕಲ್ಲು ತೂರಾಟ, ಮಹಿಳೆ ಸೇರಿದಂತೆ , ಪೊಲೀಸರಿಗೂ ಗಾಯ
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
Crime News

ಕೊಟ್ಟೂರಿನಲ್ಲಿ ತರಳಬಾಳು ಹುಣ್ಣಿಮೆ : ಮಾರ್ಗ ಮಧ್ಯೆ ನಡೆಯಿತು ಕಲ್ಲು ತೂರಾಟ, ಮಹಿಳೆ ಸೇರಿದಂತೆ , ಪೊಲೀಸರಿಗೂ ಗಾಯ

Davanagere Live
Last updated: January 29, 2023 3:26 am
By Davanagere Live
1 Min Read
Share
SHARE

ದಾವಣಗೆರೆ : ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ 9 ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ತರಳಬಾಳು ಹುಣ್ಣಿಮೆಗೆ ಕೆಲ ದುಷ್ಕರ್ಮಿಗಳಿಂದ ಭಂಗ ತಂದಿದೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ಉಜ್ಜಿನಿ ಪೀಠದ ಭಕ್ತರು, ಚಿತ್ರದುರ್ಗ ಜಿಲ್ಲೆಯ ಸಿರಿಗೆರೆ ತರಳಬಾಳು ಪೀಠದ ಭಕ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಉಜ್ಜಿನಿ ಬಳಿ ಇರುವ ಕಾಳಾಪುರ ಗ್ರಾಮದಲ್ಲಿ ಶನಿವಾರ ಸಂಜೆ ಏಳು ಗಂಟೆ ಹೊತ್ತಿಗೆ ನಡೆದಿದೆ. ಈ ವೇಳೆ ಕಲ್ಲು ತೂರಾಟ ಕೂಡ ನಡೆದಿದೆ.

ಅಲ್ಲದೇ ವಾಹನಗಳಿಗೆ ಬೆಂಕಿ ಹಚ್ಚಿದ್ದು, ಘಟನಾ ಸಂಬಂಧ ಇಬ್ಬರು ಮಹಿಳೆಯರು, ಪೊಲೀಸ್ ಪೇದೆ ಸೇರಿ ನಾಲ್ವರಿಗೆ ಗಾಯಗಳಾಗಿವೆ. ಜತೆಗೆ ನಾಲ್ಕು ಮನೆಗಳಿಗೆ ಹಾನಿಯಾಗಿದೆ. ಅಲ್ಲದೇ ಕಾಳಾಪುರ ಗ್ರಾಮದ ಬಸಕ್ಕ ಸೇರಿ ನಾಲ್ವರು ಗಾಯಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಪೊಲೀಸ್ ಪೇದೆ ಲಿಂಗಯ್ಯ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ. ಮನೆಯಲ್ಲಿದ್ದವರಿಗೆ ಬಂದು ಹೊಡೆದಿದ್ದಾರೆಂದು ಗಾಯಾಳುಗಳು ಆರೋಪಿಸಿದ್ದಾರೆ. ದಾಳಿಯ ವೇಳೆ ದುಷ್ಕರ್ಮಿಗಳು ಗ್ರಾಮಸ್ಥರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂಬ ಆರೋಪವು ಬಂದಿದೆ.

ತರಳಬಾಳು ಹುಣ್ಣಿಮೆ ಸಂಬಂಧ ದಾವಣಗೆರೆಯಿಂದ ಶಿವಸೈನ್ಯ ಸಂಘಟನೆ ಬೃಹತ್ ಬೈಕ್ ರ್ಯಾಲಿ ಹಮ್ಮಿಕೊಂಡಿತ್ತು. ಈ ರ್ಯಾಲಿಗೆ ದಾವಣಗೆರೆಯಲ್ಲಿ ಚಾಲನೆ ಸಿಕ್ಕಿತ್ತು. ನಂತರ ಸಿರಿಗೆರೆಗೆ ಹೋಗಿ ಅಲ್ಲಿಂದ ಕೊಟ್ಟೂರು ಮಾರ್ಗವಾಗಿ ಹೋಗಲಾಗಿತ್ತು. ಹೀಗಿರುವಾಗ ಸಿರಿಗೆರೆ ಮಠದ ಭಕ್ತರು ಹಮ್ಮಿಕೊಂಡ ಬೈಕ್ ರಾಲಿ ಕಾಳಾಪುರ ಪ್ರವೇಶ ಮಾಡಿದಾಗ ಬೈಕ್ ರಾಲಿಯಲ್ಲಿ ಪಾಲ್ಗೊಂಡವರು ಹಾಗೂ ಕಾಳಾಪುರ ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿದೆ.

ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ಗ್ರಾಮದಲ್ಲಿ ನಿಷೇಧಾಜ್ಞೆ ಜಾರಿಮಾಡಿ, ದುಷ್ಕರ್ಮಿಗಳ ಪತ್ತೆ ಕಾರ್ಯ ಆರಂಭಿಸಿದ್ದಾರೆ. ಸದ್ಯ ಕಾಳಾಪುರದಲ್ಲಿ ಶಾಂತಿ ಸುವ್ಯವಸ್ಥೆ ಇದ್ದು, ಯಾವುದೇ ಸಮಸ್ಯೆ ಇಲ್ಲ. ಆದರೆ ಗ್ರಾಮದಲ್ಲಿ ಪೊಲೀಸರು ಬೀಡು ಬಿಟ್ಟಿದ್ದು, ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಎಸ್ಪಿ ಘಟನಾ ಸ್ಥಳಕ್ಕೆ ಹೋಗಿದ್ದಾರೆ. ಸದ್ಯಕ್ಕೆ ಪರಿಸ್ಥಿತಿಯನ್ನು ಹತೋಟಿಗೆ ತರಲಾಗಿದೆ ಎಂದು ವಿಜಯನಗರ ಡಿಸಿ ವೆಂಕಟೇಶ ಹೇಳಿದ್ದಾರೆ. ಮುಂಜಾಗ್ರತಾ ಕ್ರಮವಾಗಿ 144 ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:KotturusirigereTaralabalu hunnimeಕುಲ್ಲು ತೂರಾಟಕೊಟ್ಟೂರುಗಲಾಟೆಸಿರಿಗೆರೆ
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article ಸ್ವ ಪಕ್ಷದವರೇ ಶಾಮನೂರಿಗೆ ಶತ್ರುನಾ…ಈ ಸಮಯ ಬಳಸಿಕೊಳ್ಳುತ್ತಾ ಕೈ ಪಡೆ?
Next Article ಹೊನ್ನಾಳಿ: ಶಾಸಕ ರೇಣುಕಾಚಾರ್ಯ ಅವರ ಭಾವಚಿತ್ರ ಅರಳಿಮರದ ಎಲೆಯಲ್ಲಿ…ಹಾಗಾದ್ರೆ ಆ ಚಿತ್ರ ಹೇಗಿರಬಹುದು
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?