Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Notification
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Reading: Valmiki Jatre 2023: ರಾಜನಹಳ್ಳಿ ಗುರುಪೀಠದಲ್ಲಿ ಎರಡು ದಿನ ವಾಲ್ಮೀಕಿ ಜಾತ್ರೆ 2023 ಸಂಭ್ರಮ; ಉತ್ಸವದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
Share
Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.Davanagere Live | Davanagere News, (ದಾವಣಗೆರೆ ಸುದ್ದಿ) Davanagere News Today, Kannada News. Davangere Crime News, Davanagere Latest News, dvg news, Davanagere News.
Font ResizerAa
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Search
  • ಪ್ರಮುಖ ಸುದ್ದಿ
  • ನಮ್ಮ ದಾವಣಗೆರೆ
  • Crime News
  • Arecanut Rate
  • Crime News
  • Daily News
  • Job News
Have an existing account? Sign In
Follow US
ಪ್ರಮುಖ ಸುದ್ದಿನಮ್ಮ ದಾವಣಗೆರೆ

Valmiki Jatre 2023: ರಾಜನಹಳ್ಳಿ ಗುರುಪೀಠದಲ್ಲಿ ಎರಡು ದಿನ ವಾಲ್ಮೀಕಿ ಜಾತ್ರೆ 2023 ಸಂಭ್ರಮ; ಉತ್ಸವದ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

Davanagere Live
Last updated: February 8, 2023 12:25 pm
By Davanagere Live
1 Min Read
Share
valmiki jatre 2023
SHARE

Harihara: ಹರಿಹರದ ಶ್ರೀಕ್ಷೇತ್ರ ರಾಜನಹಳ್ಳಿ ಗುರುಪೀಠ ವಾಲ್ಮೀಕಿ ಜಾತ್ರೆ 2023ರ ಸಂಭ್ರಮಕ್ಕೆ ಸರ್ವ ಸಿದ್ಧಗೊಂಡಿದೆ. ಫೆ.8 ಹಾಗೂ 9ರಂದು ವಾಲ್ಮೀಕಿ ಜಾತ್ರೆ ಮಹೋತ್ಸವ ಅದ್ಧೂರಿಯಾಗಿ ನಡೆಯಲಿದ್ದು, ಹಲವು ವಿಶೇಷ ಕಾರ್ಯಕ್ರಮಗಳು ಜರುಗಲಿವೆ.

ವಾಲ್ಮೀಕಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದಲ್ಲಿ ವಾಲ್ಮೀಕಿ ಜಾತ್ರೆ ನಡೆಸಲಾಗುತ್ತಿದ್ದು, ಸಾಂಸ್ಕೃತಿಕ ಸಂಭ್ರಮದ ಪ್ರಮುಖ ವೇದಿಕೆಯಾಗಿದೆ.

ಫೆ.8ರ ಬೆಳಗ್ಗೆ 7ಕ್ಕೆ ರಾಜನಹಳ್ಳಿಯಿಂದ ಶ್ರೀ ಮಠದವರೆಗೆ ವಾಲ್ಮೀಕಿ ಮಹರ್ಷಿ ಅವರ ಭಾವಚಿತ್ರ ಮೆರವಣಿಗೆ ಮತ್ತು ವಾಲ್ಮೀಕಿ ಧ್ವಜಾರೋಹಣ ನೆರವೇರಿದ್ದು,, ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಾಜನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚೈತ್ರಾ ಲಂಕೇಶ್ ಅಧ್ಯಕ್ಷತೆ ವಹಿಸುವರು. 5ನೇ ವರ್ಷz ವಾಲ್ಮೀಕಿ ಜಾತ್ರಾ ಮಹೋತ್ಸವಕ್ಕೆ ಚಾಲನೆ ದೊರೆಯಿತು. ನಂತರ 8.30ಕ್ಕೆ ಸರ್ವಧರ್ಮ ಸಾಮೂಹಿಕ ವಿವಾಹ ಮಹೋತ್ಸವ ನಡೆಯಿತು..

valmiki jatre 2023 cm bommai Visit

Read Also: ರಾಜನಹಳ್ಳಿ ಗುರುಪೀಠದಲ್ಲಿ ವಾಲ್ಮೀಕಿ ಜಾತ್ರೆಗೆ ಸಕಲ ಸಿದ್ಧತೆ: ಫೆ.೯ರಂದು ಆಗಮಿಸಲಿದ್ದಾರೆ ಸಿಎಂ ಬೊಮ್ಮಾಯಿ

ವಾಲ್ಮೀಕಿ ಜಾತ್ರೆಗೆ ಊಟದ ವ್ಯವಸ್ಥೆ

ವಾಲ್ಮೀಕಿ ಜಾತ್ರೆಯ ಭದ್ರತೆಗೆ ಡಿವೈಎಸ್‌ಪಿ 4, ಸಿಪಿಐ 12, ಪಿಎಸ್‌ಐ 36, ಗೃಹ ರಕ್ಷಕ ಸಿಬ್ಬಂದಿ 200 ಮಂದಿ, ಎಎಸ್‌ಐ 46, ಪೇದೆಗಳು 363, ಭದ್ರತೆಗೆ ನಿಯೋಜಿಸಲಾಗಿದೆ. ವೇದಿಕೆ, ಸಭಾಂಗಣದಲ್ಲಿ 30,000 ಚೇರ್‌ಗಳ ವ್ಯವಸ್ಥೆ, ಸುಮಾರು 40 ಎಕರೆ ಪ್ರದೇಶದಲ್ಲಿ ವಾಹನ ನಿಲುಗಡೆ ವ್ಯವಸ್ಥೆ, ಭದ್ರತೆ ದೃಷ್ಟಿಯಿಂದ 40ಸಿಸಿ ಕ್ಯಾಮೆರಾಗಳ ಅಳವಡಿಸಲಾಗಿದೆ.

ಊಟದ ವ್ಯವಸ್ಥೆಗಾಗಿ 100 ಕೌಂಟರ್ ಹಾಗೂ 450 ಮಂದಿ ಅಡುಗೆ ಭಟ್ಟರು ವ್ಯವಸ್ಥೆ ಮಾಡಿದ್ದು, ಹೆಸರುಬೇಳೆ ಮತ್ತು ಗೋದಿ ಪಾಯಸ, ಅನ್ನ, ಸಾಂಬಾರ್, ಬೆಳಗಿನ ಉಪಹಾರಕ್ಕೆ ಟೊಮ್ಯಾಟೋ ಬಾತ್, ಪಲಾವ್ ಹಾಗೂ ಇತರೆ ಆಹಾರ ಪದಾರ್ಥಗಳು ಭರ್ಜರಿ ಭೋಜನಕ್ಕೆ ಸಿದ್ಧವಾಗಿವೆ.

English Summary: Rajanahalli, Valmiki Jatre 2023, Valmiki Jatre, Harihara, Davangere News, Davangere Live, Davangere Information.

 

 

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ದಾವಣಗೆರೆಲೈವ್‌ gmail

davangere.news@gmail.com

» Whatsapp Number

95903247228

TAGGED:Davangere InformationDavangere LiveDavangere newshariharaRajanahalliValmiki JatreValmiki Jatre 2023ದಾವಣಗೆರೆ ಮಾಹಿತಿದಾವಣಗೆರೆ ಲೈವ್ದಾವಣಗೆರೆ ಸುದ್ದಿಗಳುರಾಜನಹಳ್ಳಿವಾಲ್ಮೀಕಿ ಜಾತ್ರೆವಾಲ್ಮೀಕಿ ಜಾತ್ರೆ 2023ಹರಿಹರ
Share This Article
Facebook Whatsapp Whatsapp Email Print
Davanagere Live's avatar
ByDavanagere Live
Follow:
ದಾವಣಗೆರೆಲೈವ್‌.ಕಾಂ ಕನ್ನಡ ಆನ್‌ಲೈನ್ ನ್ಯೂಸ್ ಪೋರ್ಟಲ್‌ನ ಗುರಿ, ಸ್ಥಳೀಯ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಬೆಣ್ಣೆ ನಗರಿ ದಾವಣಗೆರೆ ಜನರಿಗೆ ತಲುಪಿಸುವುದು. ಸ್ಥಳೀಯ ಮತ್ತು ಮಾಹಿತಿಪೂರ್ಣ ಸುದ್ದಿಗಳಿಗೆ ಮೊದಲ ಆದ್ಯತೆ ನೀಡುತ್ತಾ, ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿಗಳ ಜತೆಗೆ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿಯನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆಗಳಿಗಾಗಿ ವಾಟ್ಸಾಪ್‌ನಲ್ಲಿ ಸಂಪರ್ಕಿಸಿ. ನಿಮ್ಮೂರಿನ ಸುದ್ದಿಗಳಿದ್ದರೆ ಇಮೇಲ್‌ ಮಾಡಿ. davanagarelive@gmail.com ಅಥವಾ davanagerelive.news@gmail.com
Previous Article honnali-sasvehalli-ainuru-accident ಹೊನ್ನಾಳಿ: ಭತ್ತದ ಗದ್ದೆಗೆ ಉರುಳಿದ ಟ್ಯಾಕ್ಟರ್, ಚಾಲಕ ಸಾವು
Next Article ತಲೆ ಸರಿ ಇರೋರು ಯಾರು ಬೇಕಾದರೂ ಸಿಎಂ ಆಗಬಹುದು: ಬಿ.ಸಿ.ಪಾಟೀಲ್
Leave a Comment

Leave a Reply Cancel reply

Your email address will not be published. Required fields are marked *

Gravatar profile

© 2025 Davangere Live. Newbie Techy All Rights Reserved.
Welcome Back!

Sign in to your account

Username or Email Address
Password

Lost your password?